ಸಿದ್ದರಾಮಯ್ಯಗೆ ಜನ್ಮದಿನ ಶುಭಾಶಯ ತಿಳಿಸಿದ ಡಿಕೆ ಶಿವಕುಮಾರ್; ರಾಹುಲ್ ಗಾಂಧಿ ಪ್ರಧಾನಿ ಆಗಲಿ ಎಂದು ಹಾರೈಸಿದ ಸಿಎಂ
ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಿದ್ದರಾಮಯ್ಯ ಅವರ 79ನೇ ಜನ್ಮದಿನದ ಅಂಗವಾಗಿ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದರು. ಪಕ್ಷ ಹಾಗೂ ರಾಜ್ಯದ ಅಭಿವೃದ್ಧಿಗೆ ಸಿದ್ದರಾಮಯ್ಯ ಅವರು ಇನ್ನಷ್ಟು ಯಶಸ್ವಿಯಾಗಿ ಸೇವೆ ಸಲ್ಲಿಸಲಿ ಎಂದು ದೇವರಲ್ಲಿ ಪ್ರಾರ್ಥಿಸಿದರು.
ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಿದ್ದರಾಮಯ್ಯ ಅವರ 79ನೇ ಜನ್ಮದಿನದ ಅಂಗವಾಗಿ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದರು. ಪಕ್ಷ ಹಾಗೂ ರಾಜ್ಯದ ಅಭಿವೃದ್ಧಿಗೆ ಸಿದ್ದರಾಮಯ್ಯ ಅವರು ಇನ್ನಷ್ಟು ಯಶಸ್ವಿಯಾಗಿ ಸೇವೆ ಸಲ್ಲಿಸಲಿ ಎಂದು ದೇವರಲ್ಲಿ ಪ್ರಾರ್ಥಿಸಿದರು. ಇದೇ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ದೇಶದ ಪ್ರಧಾನಿಯಾಗಲಿ ಎಂಬ ಆಶಯವನ್ನೂ ವ್ಯಕ್ತಪಡಿಸಿದರು. ಸಚಿವ ಸಂಪುಟ ವಿಸ್ತರಣೆಯ ನಂತರ ಡಿಕೆ ಶಿವಕುಮಾರ್ ನೀಡಿದ ಈ ಹೇಳಿಕೆ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಡಿಕೆಶಿ ಹೇಳಿಕೆಯ ಸಂಪೂರ್ಣ ವಿವರ, ಅದರ ರಾಜಕೀಯ ಸಂದೇಶ ಹಾಗೂ ಕಾಂಗ್ರೆಸ್ನ ಮುಂದಿನ ತಂತ್ರಗಳ ಕುರಿತು ಈ ವಿಡಿಯೋದಲ್ಲಿ ತಿಳಿಯಿರಿ.
Next Story

