ವರಮಹಾಲಕ್ಷ್ಮೀ ಹಬ್ಬದ ಅಂಗವಾಗಿ ಡಿಕೆ ಶಿವಕುಮಾರ್ ರಾಜ್ಯದ ಜನತೆಗೆ ಶುಭಾಶಯ ಕೋರಿದ್ದಾರೆ. ಎಲ್ಲರ ಜೀವನದಲ್ಲಿ ಸುಖ, ಸಮೃದ್ಧಿ, ಯಶಸ್ಸು, ನೆಮ್ಮದಿ ನೆಲೆಸಲಿ ಎಂದು ಹಾರೈಸಿದ್ದಾರೆ.
ವರಮಹಾಲಕ್ಷ್ಮೀ ಹಬ್ಬದ ಅಂಗವಾಗಿ ಡಿಕೆ ಶಿವಕುಮಾರ್ ರಾಜ್ಯದ ಜನತೆಗೆ ಶುಭಾಶಯ ಕೋರಿದ್ದಾರೆ. ಎಲ್ಲರ ಜೀವನದಲ್ಲಿ ಸುಖ, ಸಮೃದ್ಧಿ, ಯಶಸ್ಸು, ನೆಮ್ಮದಿ ನೆಲೆಸಲಿ ಎಂದು ಹಾರೈಸಿದ್ದಾರೆ.