x

ಜಿಲ್ಲಾ ಉಸ್ತುವಾರಿ ಸಚಿವರನ್ನು ನಿಯೋಜಿಸಿ ವಾಸ್ತವ ವರದಿ ಸಲ್ಲಿಕೆಗೆ ಸಿಎಂ ಗಡುವು

ರಾಜ್ಯದಲ್ಲಿ ಮಳೆರಾಯನ ಅಬ್ಬರ ಮತ್ತು ಬರಗಾಲ ಪರಿಸ್ಥಿತಿ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ರೈತರ ನೆರವಿಗೆ ಧಾವಿಸಲು ಸರ್ಕಾರ ಸಜ್ಜಾಗಿದೆ.


Click the Play button to hear this message in audio format

ರಾಜ್ಯದಲ್ಲಿ ಮಳೆರಾಯನ ಅಬ್ಬರ ಮತ್ತು ಬರಗಾಲ ಪರಿಸ್ಥಿತಿ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ರೈತರ ನೆರವಿಗೆ ಧಾವಿಸಲು ಸರ್ಕಾರ ಸಜ್ಜಾಗಿದೆ. ಕಚೇರಿಯಲ್ಲೇ ಕುಳಿತು ಕೆಲಸ ಮಾಡುವ ದಿನಗಳು ಮುಗಿದವು, ಈಗ ನೇರವಾಗಿ ಕ್ಷೇತ್ರಕ್ಕೆ ಹೋಗಿ ಜನಸಾಮಾನ್ಯರ ಕಷ್ಟ ಕೇಳಿ ಎಂದು ಸಚಿವರಿಗೆ ಸಿಎಂ ಡಿ.ಕೆ.ಶಿವಕುಮಾರ್‌ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

Read More
Next Story