x

ಕಾವೇರಿ ಕೊಳ್ಳದ ಭಾಗದಲ್ಲಿ ಬೀದಿಗಿಳಿದ ರೈತರು, ಹೋರಾಟಗಾರರು

ರಾಜ್ಯದ ಜಲಾಶಯಗಳಲ್ಲಿ ನೀರಿನ ಮಟ್ಟ ಕಳವಳಕಾರಿಯಾಗಿರುವಾಗ, ತಮಿಳುನಾಡಿಗೆ ನೀರು ಹರಿಸುವುದು ರೈತರ ಹಿತಾಸಕ್ತಿಗೆ ಮಾರಕ ಎಂದು ಹೋರಾಟಗಾರರು ಆಕ್ರೋಶ ಹೊರಹಾಕುತ್ತಿದ್ದಾರೆ.


Next Story