ಕಾವೇರಿ ನೀರು ಬಿಡುಗಡೆ ಆದೇಶಕ್ಕೆ ಮಂಡ್ಯದಲ್ಲಿ ರೈತರ ಆಕ್ರೋಶ; ಪ್ರತಿಭಟನೆ ತೀವ್ರ
ವಿವಿಧ ರೈತ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ರೈತರು, ರಾಜ್ಯದಲ್ಲೇ ನೀರಿನ ಕೊರತೆ ಇರುವ ಸಂದರ್ಭದಲ್ಲಿ ನೀರು ಬಿಡುವುದು ಸರಿಯಲ್ಲ ಎಂದು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.
The Federal 31 July 2026 9:55 AM IST (Updated:2026-07-31 04:39:42)