By-Election result: ಚುನಾವಣೆಗೆ ಕಾಂಗ್ರೆಸ್ನಿಂದ 500 ಕೋಟಿ ಖರ್ಚು, ಬಿಜೆಪಿ ಒಳ ಒಪ್ಪಂದದ ಆರೋಪ
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಬಗ್ಗೆ SDPI ಅಭ್ಯರ್ಥಿ ಅಪ್ಸರ್ ಕೂಡ್ಲಿಪೇಟೆ ʼದ ಫೆಡರಲ್ ಕರ್ನಾಟಕʼ ಜತೆ ಮಾತನಾಡಿ ಹಲವು ವಿಚಾರಗಳನ್ನು ಹೇಳಿದ್ದಾರೆ.

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಬಗ್ಗೆ SDPI ಅಭ್ಯರ್ಥಿ ಅಪ್ಸರ್ ಕೂಡ್ಲಿಪೇಟೆ ʼದ ಫೆಡರಲ್ ಕರ್ನಾಟಕʼ ಜತೆ ಮಾತನಾಡಿ ಹಲವು ವಿಚಾರಗಳನ್ನು ಹೇಳಿದ್ದಾರೆ.

