ಶಾಮನೂರು ಕುಟುಂಬಕ್ಕಾಗಿ ‘ಅಹಿಂದ’ ಬಲಿ ಕೊಡುತ್ತಿದೆಯಾ ಕಾಂಗ್ರೆಸ್?
ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯ ಕಿಚ್ಚು ಈಗ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದೆ. ಕಾಂಗ್ರೆಸ್ ಪಕ್ಷದ ಪ್ರಭಾವಿ ಮುಸ್ಲಿಂ ನಾಯಕರಾದ ಅಬ್ದುಲ್ ಜಬ್ಬಾರ್ ಮತ್ತು ನಸೀರ್ ಅಹ್ಮದ್ ವಿರುದ್ಧ ಕೈಗೊಂಡಿರುವ ಶಿಸ್ತುಕ್ರಮಕ್ಕೆ ಮುಸ್ಲಿಂ ಸಮುದಾಯ ಕೆಂಡಾಮಂಡಲವಾಗಿದೆ. ಮುಸ್ಲಿಂ ಸಮುದಾಯದ ಈ ಅಸಮಾಧಾನವೇ ಕಾಂಗ್ರೆಸ್ ಪಾಲಿಗೆ ಭವಿಷ್ಯದಲ್ಲಿ ಮುಳುವಾಗಲಿದೆಯೇ ಎಂಬ ಆತಂಕ ಕಾಡುತ್ತಿದೆ.

ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯ ಕಿಚ್ಚು ಈಗ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದೆ. ಕಾಂಗ್ರೆಸ್ ಪಕ್ಷದ ಪ್ರಭಾವಿ ಮುಸ್ಲಿಂ ನಾಯಕರಾದ ಅಬ್ದುಲ್ ಜಬ್ಬಾರ್ ಮತ್ತು ನಸೀರ್ ಅಹ್ಮದ್ ವಿರುದ್ಧ ಕೈಗೊಂಡಿರುವ ಶಿಸ್ತುಕ್ರಮಕ್ಕೆ ಮುಸ್ಲಿಂ ಸಮುದಾಯ ಕೆಂಡಾಮಂಡಲವಾಗಿದೆ. ಮುಸ್ಲಿಂ ಸಮುದಾಯದ ಈ ಅಸಮಾಧಾನವೇ ಕಾಂಗ್ರೆಸ್ ಪಾಲಿಗೆ ಭವಿಷ್ಯದಲ್ಲಿ ಮುಳುವಾಗಲಿದೆಯೇ ಎಂಬ ಆತಂಕ ಕಾಡುತ್ತಿದೆ.

