Internal Reservation: ಅಲೆಮಾರಿಗಳ ಮಹತ್ವದ ಸಭೆ, ಹೋರಾಟದ ಮೂರು ತೀರ್ಮಾನ ಏನು?
ಒಳ ಮೀಸಲಾತಿಗೆ ಸಂಬಂಧಿಸಿದಂತೆ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡಿರುವ ತೀರ್ಮಾನಕ್ಕೆ ಅಲೆಮಾರಿ ಸಮುದಾಯ ಆಕ್ರೋಶ ವ್ಯಕ್ತಪಡಿಸಿದೆ. ಬೆಂಗಳೂರಿನ ಗಾಂಧಿಭವನದಲ್ಲಿ ಅಲೆಮಾರಿಗಳ ಒಕ್ಕೂಟದಿಂದ ಸಭೆ ನಡೆಸಿ ಒಳ ಮೀಸಲಾತಿ ತೀರ್ಮಾನದಿಂದ ಅಲೆಮಾರಿಗಳಿಗೆ ಅನ್ಯಾಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ಬಗ್ಗೆ ʼದ ಫೆಡರಲ್ ಕರ್ನಾಟಕʼದ ಜತೆ ಸಭೆ ಬಳಿಕ ಅಲೆಮಾರಿ ಸಮುದಾಯದ ಮುಖಂಡರು ಮಾತನಾಡಿದರು.

ಒಳ ಮೀಸಲಾತಿಗೆ ಸಂಬಂಧಿಸಿದಂತೆ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡಿರುವ ತೀರ್ಮಾನಕ್ಕೆ ಅಲೆಮಾರಿ ಸಮುದಾಯ ಆಕ್ರೋಶ ವ್ಯಕ್ತಪಡಿಸಿದೆ. ಬೆಂಗಳೂರಿನ ಗಾಂಧಿಭವನದಲ್ಲಿ ಅಲೆಮಾರಿಗಳ ಒಕ್ಕೂಟದಿಂದ ಸಭೆ ನಡೆಸಿ ಒಳ ಮೀಸಲಾತಿ ತೀರ್ಮಾನದಿಂದ ಅಲೆಮಾರಿಗಳಿಗೆ ಅನ್ಯಾಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ಬಗ್ಗೆ ʼದ ಫೆಡರಲ್ ಕರ್ನಾಟಕʼದ ಜತೆ ಸಭೆ ಬಳಿಕ ಅಲೆಮಾರಿ ಸಮುದಾಯದ ಮುಖಂಡರು ಮಾತನಾಡಿದರು.

