LIVE | ಹಿಜಾಬ್, ಜನಿವಾರ, ರುದ್ರಾಕ್ಷಿ ಧರಿಸಿ ಶಾಲೆಗೆ ಹೋಗಬಹುದು ಎಂದು ಸುತ್ತೋಲೆ ಹೊರಡಿಸಿದ ಸರ್ಕಾರ
ಶಾಲಾ ಕಾಲೇಜುಗಳಲ್ಲಿ ವಸ್ತ್ರಸಂಹಿತೆ ಬಗ್ಗೆ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಈ ಸಂಬಂಧಿಸಿದಂತೆ ಶಿಕ್ಷಣ ಸಚಿವ ಮಧುಬಂಗಾರಪ್ಪ ಮಹತ್ವದ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದರು. ಹೊಸ ಸುತ್ತೋಲೆಯಲ್ಲಿ ಬಿಜೆಪಿ ಸರ್ಕಾರದಲ್ಲಿ ಆಗಿದ್ದ ಹಿಜಾಬ್ ನಿಷೇಧವನ್ನು ವಾಪಸು ಪಡೆಯಲಾಗಿದೆ. ಇದರ ಜತೆಗೆ ಜನಿವಾರ ಪೇಟ, ರುದ್ರಾಕ್ಷಿಯನ್ನು ಧರಿಸಬಹುದು

ಶಾಲಾ ಕಾಲೇಜುಗಳಲ್ಲಿ ವಸ್ತ್ರಸಂಹಿತೆ ಬಗ್ಗೆ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಈ ಸಂಬಂಧಿಸಿದಂತೆ ಶಿಕ್ಷಣ ಸಚಿವ ಮಧುಬಂಗಾರಪ್ಪ ಮಹತ್ವದ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದರು. ಹೊಸ ಸುತ್ತೋಲೆಯಲ್ಲಿ ಬಿಜೆಪಿ ಸರ್ಕಾರದಲ್ಲಿ ಆಗಿದ್ದ ಹಿಜಾಬ್ ನಿಷೇಧವನ್ನು ವಾಪಸು ಪಡೆಯಲಾಗಿದೆ. ಇದರ ಜತೆಗೆ ಜನಿವಾರ ಪೇಟ, ರುದ್ರಾಕ್ಷಿಯನ್ನು ಧರಿಸಬಹುದು

