ಕರಾವಳಿ ಕೋಮು-ಸೌಹಾರ್ದತೆ ಹಾಳಾಗಲು ಕಾರಣವೇನು? BJP ನಾಯಕತ್ವ ಪಚೀತಿಗೆ ಪರಿಹಾರವೇನು? Shrinivas Poojary Interview

30 Jun 2026 7:23 PM IST

ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಸಂಸದ ಕೋಟಾ ಶ್ರೀನಿವಾಸಪೂಜಾರಿ (Kota Srinivas poojari Interview) ದ ಫೆಡರಲ್ ಕರ್ನಾಟಕ ಸಂದರ್ಶನದಲ್ಲಿ ಹಲವು ವಿಚಾರಗಳನ್ನು ಮಾತನಾಡಿದ್ದಾರೆ. ಕರಾವಳಿ ಭಾಗದಲ್ಲಿ ಕೋಮುಸೌಹಾರ್ಧತೆ ವಿಚಾರ ಪ್ರವಾಸೋದ್ಯಮ ಅಭಿವೃದ್ಧಿ ಬಗ್ಗೆ ಮಾತನಾಡಿದ್ದಾರೆ. ಇದೇ ವೇಳೆ RSS ಬಗ್ಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಬರೆದಿರುವ ಪತ್ರದ ಬಗ್ಗೆಯೂ ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಸಂಸದ ಕೋಟಾ ಶ್ರೀನಿವಾಸಪೂಜಾರಿ (Kota Srinivas poojari Interview) ದ ಫೆಡರಲ್ ಕರ್ನಾಟಕ ಸಂದರ್ಶನದಲ್ಲಿ ಹಲವು ವಿಚಾರಗಳನ್ನು ಮಾತನಾಡಿದ್ದಾರೆ. ಕರಾವಳಿ ಭಾಗದಲ್ಲಿ ಕೋಮುಸೌಹಾರ್ಧತೆ ವಿಚಾರ ಪ್ರವಾಸೋದ್ಯಮ ಅಭಿವೃದ್ಧಿ ಬಗ್ಗೆ ಮಾತನಾಡಿದ್ದಾರೆ. ಇದೇ ವೇಳೆ RSS ಬಗ್ಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಬರೆದಿರುವ ಪತ್ರದ ಬಗ್ಗೆಯೂ ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.