ಏನಿದು El Nino? ಈ ಬಾರಿ ಮಳೆ ಕೈಕೊಟ್ಟಿದ್ದಕ್ಕೆ ಇಲ್ಲಿದೆ 5 ಮುಖ್ಯ ಕಾರಣಗಳು
ಜುಲೈ ತಿಂಗಳು ಆರಂಭವಾದರೂ ಕರ್ನಾಟಕದಾದ್ಯಂತ ಮುಂಗಾರು ಮಳೆ ತೀವ್ರವಾಗಿ ಕುಂಠಿತಗೊಂಡಿದ್ದು, ರಾಜ್ಯದಲ್ಲಿ ಭೀಕರ ಬರಗಾಲದ ಮುನ್ಸೂಚನೆ ಕಾಣಿಸುತ್ತಿದೆ. ಬಿತ್ತನೆ ಮಾಡಿದ ಬೆಳೆಗಳು ಒಣಗುತ್ತಿದ್ದು, ಜಲಾಶಯಗಳ ನೀರಿನ ಮಟ್ಟ ತಳ ತಲುಪಿದೆ. ಇದರ ನಡುವೆ, "ಅಣೆಕಟ್ಟುಗಳ ನೀರನ್ನು ನಂಬಿ ಬೆಳೆ ಬೆಳೆಯಬೇಡಿ" ಎಂದು ರೈತರಿಗೆ ಮುಖ್ಯಮಂತ್ರಿಗಳು ಎಚ್ಚರಿಕೆ ನೀಡಿದ್ದಾರೆ. ಈ ಬಾರಿ ಮುಂಗಾರು ಮಾರುತಗಳು ದುರ್ಬಲಗೊಳ್ಳಲು ಕಾರಣವಾದ ಎಲ್ ನಿನೋ , ಎಂ.ಜೆ.ಒ ಪರಿಣಾಮಗಳು ಮತ್ತು ಹವಾಮಾನ ಬದಲಾವಣೆಯ ಕುರಿತು ಹಾಗೂ ಮುಂದಿನ ದಿನಗಳಲ್ಲಿ ಎದುರಾಗಲಿರುವ ಕೃಷಿ, ಕುಡಿಯುವ ನೀರು ಮತ್ತು ಜಾನುವಾರುಗಳ ಸಂಕಷ್ಟದ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ. ಮುಂಬರುವ ದಿನಗಳಲ್ಲಿ ಬರಪೀಡಿತ ತಾಲೂಕುಗಳ ಘೋಷಣೆ ಹೇಗೆ ನಡೆಯುತ್ತದೆ ಎಂಬುದರ ವೈಜ್ಞಾನಿಕ ವಿವರಣೆ ಇಲ್ಲಿದೆ ನೋಡಿ.

ಜುಲೈ ತಿಂಗಳು ಆರಂಭವಾದರೂ ಕರ್ನಾಟಕದಾದ್ಯಂತ ಮುಂಗಾರು ಮಳೆ ತೀವ್ರವಾಗಿ ಕುಂಠಿತಗೊಂಡಿದ್ದು, ರಾಜ್ಯದಲ್ಲಿ ಭೀಕರ ಬರಗಾಲದ ಮುನ್ಸೂಚನೆ ಕಾಣಿಸುತ್ತಿದೆ. ಬಿತ್ತನೆ ಮಾಡಿದ ಬೆಳೆಗಳು ಒಣಗುತ್ತಿದ್ದು, ಜಲಾಶಯಗಳ ನೀರಿನ ಮಟ್ಟ ತಳ ತಲುಪಿದೆ. ಇದರ ನಡುವೆ, "ಅಣೆಕಟ್ಟುಗಳ ನೀರನ್ನು ನಂಬಿ ಬೆಳೆ ಬೆಳೆಯಬೇಡಿ" ಎಂದು ರೈತರಿಗೆ ಮುಖ್ಯಮಂತ್ರಿಗಳು ಎಚ್ಚರಿಕೆ ನೀಡಿದ್ದಾರೆ. ಈ ಬಾರಿ ಮುಂಗಾರು ಮಾರುತಗಳು ದುರ್ಬಲಗೊಳ್ಳಲು ಕಾರಣವಾದ ಎಲ್ ನಿನೋ , ಎಂ.ಜೆ.ಒ ಪರಿಣಾಮಗಳು ಮತ್ತು ಹವಾಮಾನ ಬದಲಾವಣೆಯ ಕುರಿತು ಹಾಗೂ ಮುಂದಿನ ದಿನಗಳಲ್ಲಿ ಎದುರಾಗಲಿರುವ ಕೃಷಿ, ಕುಡಿಯುವ ನೀರು ಮತ್ತು ಜಾನುವಾರುಗಳ ಸಂಕಷ್ಟದ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ. ಮುಂಬರುವ ದಿನಗಳಲ್ಲಿ ಬರಪೀಡಿತ ತಾಲೂಕುಗಳ ಘೋಷಣೆ ಹೇಗೆ ನಡೆಯುತ್ತದೆ ಎಂಬುದರ ವೈಜ್ಞಾನಿಕ ವಿವರಣೆ ಇಲ್ಲಿದೆ ನೋಡಿ.

